ಶನಿವಾರ, ಜನವರಿ 30, 2010

ಮತ್ತೆ ಬಾ!!

ಗಾನಗಾರುಡಿಗ ಸಿ. ಅಶ್ವಥ್ ಗೆ ಅಶ್ರುತರ್ಪಣ

ಕಂಚಿನ ಕಂಠದ ಓ ಗಾರುಡಿಗ
ಇಹ ಲೋಕಕೆ ಏಕೆ ಹಾಡಿದೆ ಚರಮಗೀತೆ?
ಭಾವತುಂಬಿದ ಎನ್ನ ಮನ ಅಗಲ ಕರ್ಣಗಳ ತೆರೆದು
ಕಾಯುತ್ತಿದೆ ಬಕಪಕ್ಷಿಯಂತೆ ನಿನ ನಾದನಿನಾದಕ್ಕೆ
ಮತ್ತೆ ಬಾ!! ತಪ್ಪದೆ ಬಾ!!

ಕಾಮೆಂಟ್‌ಗಳಿಲ್ಲ: